ರಾಷ್ಟ್ರೀಯ ಹಿಂದೂ ಆಂದೋಲನ ಪ್ರತಿಭಟನೆ
ಬೆಂಗಳೂರು, ಜ 29 : ಪೌರತ್ವ ತಿದ್ದುಪಡಿ ಕಾಯ್ದೆ -ಸಿಎಎ ವಿರುದ್ಧ ದೇಶದ ಜನರನ್ನು ದಿಕ್ಕುತಪ್ಪಿಸಿ ರಾಷ್ಟ್ರ ವಿರೊಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ನಗರ ನಕ್ಸಲರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಜಾಗರಣ ಸಮಿತಿ ಆಗ್ರಹಿಸಿದೆ.
ಪ್ರಗತಿಪರರ ಹೆಸರಿನಲ್ಲಿ ನಗರ ನಕ್ಸರು ಸಿಎಎ ವಿರುದ್ಧ ದೇಶದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಹಿಂಸೆಗೆ ಪ್ರಚೋದಿಸಿ ಷಡ್ಯಂತ್ರ ರೂಪಿಸುತ್ತಿದ್ದಾರೆ.
ಮತಾಂಧ ಧಾರ್ಮಿಕ ಸಂಘಟನೆ ಹಾಗೂ ಮಾವೋವಾದಿಗಳ ವಿರುದ್ಧ ರಾಷ್ಟ್ರೀಯ ತನಿಖಾದಳ -ಎನ್ಐಎ ನಿಂದ ವಿಚಾರಣೆ ನಡೆಸಬೇಕು ಹಾಗೂ ದೇಶದ್ರೋಹಿ ಪಿಎಫ್ಐ ದಾಖಲಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ 'ರಾಷ್ಟ್ರೀಯ ಹಿಂದೂ ಆಂದೋಲನ' ಹೆಸರಿನಲ್ಲಿ ಜ.30ರಂದು ನಗರದ ಮೈಸೂರು ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತಿಳಿಸಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 