ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
National Service Scheme camp begins in Kamadoda village
ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
ರಾಣೇಬೆನ್ನೂರು 15: ತಾಲೂಕಿನ ಕಮದೊಡ ಗ್ರಾಮದಲ್ಲಿ ರಾಣೆಬೆನ್ನೂರು ನಗರದ ಆರ್. ಟಿ.ಇ. ಎಸ್ ಕಾಲೇಜು, ತನ್ನ ವಾರ್ಷಿಕ ಯೋಜನೆಯ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವು, ಗ್ರಾಮದಲ್ಲಿ ಶಿವಿರಾರ್ಥಿಗಳ ಜಾತಾ ನಡೆಸುವುದರ ಮೂಲಕ ಆರಂಭಿಸಲಾಯಿತು. ಇಂದಿನಿಂದ ಆರಂಭವಾಗಿರುವ ಈ ವಾರ್ಷಿಕ ವಿಶೇಷ ಶಿಬಿರವು ವಾರಗಳ ಕಾಲ ನಡೆಯಲಿದೆ ಎಂದು ಸಂಯೋಜಕರಾದ ಸರಸ್ವತಿ ಬೊಮ್ಮನಾಳ ಹೇಳಿದರು. ಈ ಸಂದರ್ಭದಲ್ಲಿ, ಸಂಸ್ಥೆಯ ಅಧ್ಯಕ್ಷ ಸುಭಾಷ್ ಸಾಹುಕಾರ, ಪಂಚಾಯತ್ ಸದಸ್ಯರು, ಪಿಡಿಒ ಗ್ರಾಮದ ಸದಸ್ಯರು ಉಪನ್ಯಾಸಕರಾದ ಶಿವಕುಮಾರ್ ಬೆಣ್ಣಿ, ನಾಗರಾಜ ಲಮಾಣಿ, ಅಜಯ್ ಮತ್ತು ಉಪನ್ಯಾಸಕರು, ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 