ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮ
National Unity Day program
ಧಾರವಾಡ 31: ಕೇಂದ್ರ ಸಂವಹನ ಇಲಾಖೆ, ಧಾರವಾಡ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ ಹಾಗೂ ಜಿಲ್ಲಾ ಎನ್.ಎಸ್.ಎಸ್. ಘಟಕ, ಮೇರಾ ಯುವ ಭಾರತ ಮತ್ತು ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಧಾರವಾಡ ಇವರ ಸಹಯೋಗದಲ್ಲಿ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮ ಮತ್ತು ಏಕತಾ ಓಟ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ಮುರಳಿಧರ ಕಾರಭಾರಿ ನೆರಿದಿದ್ದ ಎಲ್ಲರಿಗೂ ರಾಷ್ಟ್ರೀಯ ಏಕತಾ ದಿವಸ ಪ್ರತಿಜ್ಞೆಯನ್ನು ಭೋಧಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಎನ್.ಎಸ್.ಎಸ್. ನೋಡಲ್ ಅಧಿಕಾರಿ ರಾಜಕುಮಾರ ಭಜಂತ್ರಿ. ಮೇರಾ ಯುವ ಭಾರತ ಇಲಾಖೆಯ ಅಧಿಕಾರಿ ಗೌತಮ್ ರೆಡ್ಡಿ, ಸಾಯಿ ಕಾಲೇಜಿನ ವ್ಯೆವಸ್ಥಾಪಕಿ ಡಾ. ವೀಣಾ ಬಿರಾದಾರ ಮತ್ತು ಎನ್.ಎಸ್.ಎಸ್. ಅಧಿಕಾರಿ ಬಾಬುಸಾಬ್ ಮೊರಂಕರ್, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮುಂತಾದವರು ಭಾಗವಹಿಸಿದ್ದರು.ಫೋಟೋ ಲಗತ್ತಿಸಲಾಗಿದೆ
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 