ರಾಷ್ಟ್ರೀಯ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮ
ಕೊಪ್ಪಳ 24: ರಾಷ್ಟ್ರೀಯ ಮತದಾರರ ದಿವಸದ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅವರು ರಾಷ್ಟ್ರೀಯ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಯಾವುದೇ ಮತದಾರರು ಮತದಾನದಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿಭರ್ೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂಬ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 