ರಾಷ್ಟ್ರೀಯ ಯುವ ದಿನಾಚರಣೆ
ಲೋಕದರ್ಶನ ವರದಿ
ಬೆಳಗಾವಿ.ಜ.12: ದಿನಾಂಕ 12-01-2019 ರಂದು ದೇವೇಂದ್ರ ಜಿನಗೌಡ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ ದೇವೆಂದ್ರ ನಗರ ಶಿಂದೊಳ್ಳಿಯಲ್ಲಿ ವಿವೇಕಾನಂದ ಜಯಂತಿಯನ್ನು ಅತಿ ಉತ್ಸಾಹದಿಂದ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀಮತಿ ವಿಜಯಲಕ್ಷ್ಮೀ ಬ. ಪಾಟೀಲ ಅವರು ವಿವೇಕಾಂದ ಪೋಟೋ ಪೂಜೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಗಿದ್ದು ಕೆಲವು ವಿದ್ಯಾಥರ್ಿಗಳು ವಿವೇಕಾನಂದರ ಜೀವನ ಮತ್ತು ಸಾಧನೆಯ ಕುರಿತು ಮನನ ಮಾಡಿದರು. ಈ ಕಾರ್ಯಕ್ರಮಕ್ಕೆ ಶಾಲೆಯ ಎಲ್ಲಾ ಬೋಧಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅನುಭವ ಮಂಟಪದ ಮೂಲಕ ವ್ಯಕ್ತಿ ಸ್ವಾತಂತ್ರ್ಯ ಪ್ರತಿಪಾದಿಸಿದವರು ಬಸವಣ್ಣನವರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 