ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ: ಗುತ್ತೆಪ್ಪಗೌಡ್ರ ಸಾಧನೆ
ಲೋಕದರ್ಶನವರದಿ
ರಾಣೇಬೆನ್ನೂರು: ಮೈಸೂರಿನಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರ ಮಟ್ಟದ (ಪಿ)ಸ್ಟೈಲ್ ಕುಸ್ತಿ ಪಂದ್ಯಾವಳಿಯ ಸೌಥ್ ಇಂಡಿಯಾ ಮತ್ತು ಸಿನಿಯರ್ ನ್ಯಾಶನಲ್ ಟ್ರಯಲ್ಸ್ನ ಸ್ಪಧರ್ೆಯಲ್ಲಿ ನಗರದ ಕುಸ್ತಿಪಟು ಗುತ್ತೆಪ್ಪ ಎನ್ ಗೌಡ್ರ ಗೆಲುವು ಸಾಧಿಸಿದ್ದಾರೆ.
ನ.8ರಿಂದ 10 ವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ಸೌಥ್ ಇಂಡಿಯಾ ಚಾಂಪಿಯನ್ಶಿಪ್ನಲ್ಲಿ ಹಾಗೂ ನ.28 ರಿಂದ ಡಿ.1 ವರೆಗೆ ಪಂಜಾಬನಲ್ಲಿ ನಡೆಯಲಿರುವ ಸಿನಿಯರ್ ನ್ಯಾಶನಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿಒದ್ದಾರೆ. ದಾವಣಗೇರಿಯ ಶಿವಾನಂದರವರು ಕ್ರೀಡಾಪಟುವಿಗೆ ತರಬೇತಿ ನೀಡಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 