ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ: ಗುತ್ತೆಪ್ಪಗೌಡ್ರ ಸಾಧನೆ
ಲೋಕದರ್ಶನವರದಿ
ರಾಣೇಬೆನ್ನೂರು: ಮೈಸೂರಿನಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರ ಮಟ್ಟದ (ಪಿ)ಸ್ಟೈಲ್ ಕುಸ್ತಿ ಪಂದ್ಯಾವಳಿಯ ಸೌಥ್ ಇಂಡಿಯಾ ಮತ್ತು ಸಿನಿಯರ್ ನ್ಯಾಶನಲ್ ಟ್ರಯಲ್ಸ್ನ ಸ್ಪಧರ್ೆಯಲ್ಲಿ ನಗರದ ಕುಸ್ತಿಪಟು ಗುತ್ತೆಪ್ಪ ಎನ್ ಗೌಡ್ರ ಗೆಲುವು ಸಾಧಿಸಿದ್ದಾರೆ.
ನ.8ರಿಂದ 10 ವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ಸೌಥ್ ಇಂಡಿಯಾ ಚಾಂಪಿಯನ್ಶಿಪ್ನಲ್ಲಿ ಹಾಗೂ ನ.28 ರಿಂದ ಡಿ.1 ವರೆಗೆ ಪಂಜಾಬನಲ್ಲಿ ನಡೆಯಲಿರುವ ಸಿನಿಯರ್ ನ್ಯಾಶನಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿಒದ್ದಾರೆ. ದಾವಣಗೇರಿಯ ಶಿವಾನಂದರವರು ಕ್ರೀಡಾಪಟುವಿಗೆ ತರಬೇತಿ ನೀಡಿದ್ದಾರೆ
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 