ನವರಾತ್ರಿ ಉತ್ಸವ: ವಿಶ್ವನಾಥ ಸಿ. ಬಿರಾದಾರಗೆ ಸನ್ಮಾನ
Navaratri Festival: Felicitation to Vishwanath C. Biradar
ತಾಳಿಕೋಟಿ 30: ಪಟ್ಟಣದ ಎಸ್ ಕೆ ನಗರದಲ್ಲಿ ಶ್ರೀ ಬನ್ನಿ ಮಹಾಕಾಳಿ ದೇವಸ್ಥಾನ ಸಮಿತಿ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಶ್ರೀ ದೇವಿ ಮಹಾತ್ಮೆ ಮಹಾಪುರಾಣ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ "ಎಮಿನೆಂಟ್ ಇಂಜಿನಿಯರ್ ಅವಾರ್ಡ" ಪ್ರಶಸ್ತಿ ಪುರಸ್ಕೃತರಾದ ವಿಶ್ವನಾಥ ಸಿ. ಬಿರಾದಾರ ಎಇಇ ಇವರನ್ನು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ರೆಡ್ಡಿ ಇವರು ಸನ್ಮಾನಿಸಿ ಗೌರವಿಸಿದರು.
ಪೂಜ್ಯ ಶ್ರೀ ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರು, ಸಿದ್ದರಾಮ ಶಿವಾಚಾರ್ಯರು, ಕಾಶಿಬಾಯಿ ಅಮ್ಮನವರು, ಪುರಾಣಿಕ ರಾಮಣ್ಣ ಪತ್ತಾರ, ಸಮಿತಿಯ ಸದಸ್ಯ ಸಂಗನಗೌಡ ಗಬಸಾವಳಗಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 