ಸೆ. 22 ಘಟ ಸ್ಥಾಪನೆ ಹಾಗೂ ನವರಾತ್ರಿ ನಿಮಿತ್ಯ ದೇವಿ ಪುರಾಣ
Navratri Festival: Devi Purana Program
ಯರಗಟ್ಟಿ 20: ಪಟ್ಟಣದ ಗ್ರಾಮದೇವತೆಯರ, ರಾಜರಾಜೇಶ್ವರಿ ಆಶ್ರಯದಲ್ಲಿ, ಕಾಳಿಕಾದೇವಿ ದೇವಸ್ಥಾನ, ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಿಮಿತ್ಯ ಸೋಮವಾರ ಸಂಜೆ 06-00 ಗಂಟೆಗೆ ಘಟ ಸ್ಥಾಪನೆ ಮೂಲಕ ದೇವಿಯ ಪುರಾಣ ಮತ್ತು ಪಾರಾಯಣ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಗುವುದು.ಸಮೀಪದ ಯರಝರ್ವಿ ಗ್ರಾಮದ ಗ್ರಾಮದೇವಿ ಮತ್ತು ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಕೀರ್ತನ ಕೇಸರಿ ಪ್ರವಚನ ಪಟು ಗುರುನಾಥ ಶಾಸ್ತ್ರಿಗಳ ಸಾನಿಧ್ಯದಲ್ಲಿ ಘಟ ಸ್ಥಾಪನೆ ಮತ್ತು ಪುರಾಣ ಪ್ರವಚನ ಕಾರ್ಯಕ್ರಮ ಜರುಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟ ಮೂಲಕ ತಿಳಿಸಿದ್ದಾರೆ.20 ಯರಗಟ್ಟಿ 01ಪೋಟೋ ಶೇಷಿಕೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 