ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೊಲ್ಹಾರ ಪಟ್ಟಣ ಜನತೆಯಿಂದ ನೆರವು
ವಿಜಯಪುರ, ಆಗಸ್ಟ್ 11 ಕೊಲ್ಹಾರ ಪಟ್ಟಣದ ವ್ಯಾಪಾರಸ್ಥರು, ಸಂಘಸಂಸ್ಥೆಗಳು ಹಾಗೂ ನಾಗರಿಕರು ಸ್ವಯಂಪ್ರೇರಿತವಾಗಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ರವಾನಿಸಿದ್ದಾರೆ. ವಿಜಯಪುರ ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನದಲ್ಲಿ ಸದ್ಯ ಎರಡು ಲಾರಿಯಷ್ಟು ಆಹಾರ ಸಾಮಗ್ರಿ ಹಾಗೂ ಬಟ್ಟೆ ಹೊದಿಕೆಗಳ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಸುಮಾರು 50 ಕ್ವಿಂಟಾಲ್ ಅಕ್ಕಿ, 25 ಸಾವಿರ ರೊಟ್ಟಿ, 5 ಕ್ವಿಂಟಾಲ್ ರವೆ, 15 ಕ್ವಿಂಟಾಲ್ ಮಾದಲಿ ಜೊತೆಗೆ ಸೀರೆ ಹಾಗೂ ಬಟ್ಟೆಗಳು, ಟವೆಲ್, ಬನಿಯನ್,ರಗ್ಗುಗಳ ಸಂಗ್ರಹಿಸಲಾಗಿದ್ದು, ನೇರವಾಗಿ ಪುನರ್ವಸತಿ ಕೆಂದ್ರಗಳಿಗೆ ಗ್ರಾಮಸ್ಥರು ರವಾನಿಸುತ್ತಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 