ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೊಲ್ಹಾರ ಪಟ್ಟಣ ಜನತೆಯಿಂದ ನೆರವು
ವಿಜಯಪುರ, ಆಗಸ್ಟ್ 11 ಕೊಲ್ಹಾರ ಪಟ್ಟಣದ ವ್ಯಾಪಾರಸ್ಥರು, ಸಂಘಸಂಸ್ಥೆಗಳು ಹಾಗೂ ನಾಗರಿಕರು ಸ್ವಯಂಪ್ರೇರಿತವಾಗಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ರವಾನಿಸಿದ್ದಾರೆ. ವಿಜಯಪುರ ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನದಲ್ಲಿ ಸದ್ಯ ಎರಡು ಲಾರಿಯಷ್ಟು ಆಹಾರ ಸಾಮಗ್ರಿ ಹಾಗೂ ಬಟ್ಟೆ ಹೊದಿಕೆಗಳ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಸುಮಾರು 50 ಕ್ವಿಂಟಾಲ್ ಅಕ್ಕಿ, 25 ಸಾವಿರ ರೊಟ್ಟಿ, 5 ಕ್ವಿಂಟಾಲ್ ರವೆ, 15 ಕ್ವಿಂಟಾಲ್ ಮಾದಲಿ ಜೊತೆಗೆ ಸೀರೆ ಹಾಗೂ ಬಟ್ಟೆಗಳು, ಟವೆಲ್, ಬನಿಯನ್,ರಗ್ಗುಗಳ ಸಂಗ್ರಹಿಸಲಾಗಿದ್ದು, ನೇರವಾಗಿ ಪುನರ್ವಸತಿ ಕೆಂದ್ರಗಳಿಗೆ ಗ್ರಾಮಸ್ಥರು ರವಾನಿಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 