ನೂತನ ಉಪನಿರ್ದೇಶಕ ಕೆ. ಎ. ಉಪ್ಪಾರಗೆ ಸನ್ಮಾನ
New Deputy Director K. A. Honor to Uppara
ಲೋಕದರ್ಶನ ವರದಿ
ವಿಜಯಪುರ 08: ದಿ. 08ರಂದು ವಿಜಯಪುರ ಜಿಲ್ಲೆಗೆ ನೂತನವಾಗಿ ಶಾಲಾ ಶಿಕ್ಷಣ ಇಲಾಖೆಗೆ (ಪದವಿ ಪೂರ್ವ) ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಕೆ. ಎ. ಉಪ್ಪಾರ ಇವರಿಗೆ ವಿಜಯಪುರ ಜಿಲ್ಲಾ ಗಣಕ ವಿಜ್ಞಾನ ವಿಷಯದ ಉಪನ್ಯಾಸಕರ ವೇದಿಕೆಯ ವತಿಯಿಂದ ಸನ್ಮಾನಿಸಿ ಶುಭ ಹಾರೈಸಲಾಯಿತು. ಇದೇ ಸಂದರ್ಭದಲ್ಲಿ ಶಾಖಾಧಿಕಾರಿಗಳಾದ ಪ್ರಕಾಶ ಗೊಂಗಡಿ, ವೇದಿಕೆಯ ಅಧ್ಯಕ್ಷರಾದ ರಾಜೇಶ್ವರಿ ದೊಡಮನಿ, ಹಿರಿಯ ಉಪನ್ಯಾಸಕಿಯರಾದ ಸಾವಿತ್ರಿ ಡಿ., ಉಪನ್ಯಾಸಕರಾದ ನಿಸಾರ ಅಹ್ಮದ ಬೇಪಾರಿ, ವೆಂಕಟೇಶ ದೊಡ್ಡಪತ್ತಾರ, ಅಜಿತಕುಮಾರ, ಜಯತೀರ್ಥ ಪಂಢರಿ, ಪ್ರವೀಣ ಅಣಚಿಮಠ, ಗುರುರಾಜ ಬಿ. ಕುಲಕರ್ಣಿ, ಶೃತಿ ಸೋನಾರ ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 