ನೂತನ ಅಧ್ಯಕ್ಷ ಸಿದ್ದನಗೌಡ ಪಾಟೀಲ ಮುತ್ಯಾನ ಕಟ್ಟೆಗೆ ಭೇಟಿ
New President Siddangowda Patil visits Muthana Katte
ತಾಳಿಕೋಟಿ 07: ಬಾವೂರ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಗುರುವಾರ ಅವಿರೋಧವಾಗಿ ಆಯ್ಕೆಗೊಂಡ ಸಿದ್ದನಗೌಡ ಬಸನಗೌಡ ಪಾಟೀಲ ಇವರು ಗ್ರಾಮದ ಸಿದ್ದರಾಯ ಮುತ್ಯಾನ ಕಟ್ಟೆಗೆ ಭೇಟಿ ನೀಡಿ ಪೂಜ್ಯ ಬಸಪ್ಪ ಮುತ್ಯಾ ಪೂಜಾರಿ ಹಾಗೂ ಪೂಜ್ಯ ಸಂಗಪ್ಪ ಮುತ್ಯಾ ಪೂಜಾರಿ ಇವರ ಆಶೀರ್ವಾದ ಪಡೆದುಕೊಂಡರು.
ಈ ಸಮಯದಲ್ಲಿ ಬಸನಗೌಡ ಪಾಟೀಲ ಕೂಚಬಾಳ ಹಾಗೂ ಮುಖಂಡರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 