ನೂತನ ಅಧ್ಯಕ್ಷ ವಿದ್ಯಾಧರ ಸವದಿಗೆ ಸನ್ಮಾನ
New President Vidyadhar Savadi honored
ಲೋಕದರ್ಶನ ವರದಿ
ಮಹಾಲಿಂಗಪುರ 07: ಶಾಸಕ ಸಿದ್ದು ಸವದಿ ಅವರ ಪುತ್ರ ವಿದ್ಯಾಧರ ಸವದಿ ಅವರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಯುಕ್ತ ಬೆಳಗಲಿ ಪಪಂ ಮಾಜಿ ಅಧ್ಯಕ್ಷ ಸಿದ್ದುಗೌಡ ಪಾಟೀಲ ಅವರ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಭಾಜಪ ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ,ಮುಖಂಡರಾದ ಶಿವನಗೌಡ ಪಾಟೀಲ, ಪಂಡಿತ ಪೂಜಾರಿ, ಚಿಕ್ಕಪ್ಪ ನಾಯಕ, ಮಹಾಲಿಂಗ ಪುರಾಣಿಕ, ಭಾಜಪ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಮಲ್ಲು ದಲಾಲ, ಉಪಾಧ್ಯಕ್ಷ ಜಗದೀಶ ಜಕ್ಕನ್ನವರ, ಪ್ರವೀಣ ಭರಮನಿ, ಸಂಜು ಬಾರುಕೋಲು, ಹನಮಂತ ಶಿರೋಳ, ಸಂಗನಗೌಡ ಪಾಟೀಲ, ಸತ್ಯಪ್ಪ ಸಿದ್ದಾಪುರ, ಸದಾಶಿವ ಸಂಕ್ರಟ್ಟಿ ಇತರರಿದ್ದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 