ಅಮವಾಸ್ಯೆ ಕೃಷ್ಣ ಪಾರಿಜಾತ ಕಾರ್ಯಕ್ರಮ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದ ಕಲ್ಮೇಶ್ವರ ರಂಗ ಮಂಟಪದಲ್ಲಿ ಎಳ್ಳ ಅಮವಾಸ್ಯೆ ಅಂಗವಾಗಿ ಕಲ್ಮೇಶ್ವರ ಟ್ರಸ್ಟ್ ಕಮೀಟಿ ವತಿಯಿಂದ ಆಯೋಜಿಸಿದ್ದ ಶ್ರೀ ಕೃಷ್ಣ ಪಾರಿಜಾತ ಕಾರ್ಯಕ್ರಮವನ್ನು ಗ್ರಾಪಂ ಸದಸ್ಯ ಯುವ ಮುಖಂಡ ಈರಯ್ಯ ಶಿವಪ್ಪಯ್ಯನಮಠ ಉದ್ಘಾಟಿಸಿದರು. ದೇವಸ್ಥಾನದ ಅಧ್ಯಕ್ಷ ಫಕೀರಪ್ಪ ಓಗಳಾಪೂರ ಅಧ್ಯಕ್ಷತೆ ವಹಿಸಿದ್ದರು. ಕಲಾವಿದರಾದ ಪಂಚಪ್ಪ ಹುಬ್ಬಳ್ಳಿ, ಬಸಪ್ಪ ಅಳಗೋಡಿ, ಗದಿಗೆಪ್ಪಾ ಕುಂಬಾರ, ಶಿವಾನಂದ ಹಾಲೋಳ್ಳಿ, ಹನುಮಂತ ಪೂಜಾರ, ವಿ.ವಿ. ವೀರನಗೌಡ್ರ, ಸಿಕಂದರ ನೂಲಗಿ, ಮಹಾದೇವಪ್ಪ ಮೆನಸಿನಕಾಯಿ ಸೇರಿದಂತೆ ಮತ್ತಿತರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 