ಅಮವಾಸ್ಯೆ ಕೃಷ್ಣ ಪಾರಿಜಾತ ಕಾರ್ಯಕ್ರಮ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದ ಕಲ್ಮೇಶ್ವರ ರಂಗ ಮಂಟಪದಲ್ಲಿ ಎಳ್ಳ ಅಮವಾಸ್ಯೆ ಅಂಗವಾಗಿ ಕಲ್ಮೇಶ್ವರ ಟ್ರಸ್ಟ್ ಕಮೀಟಿ ವತಿಯಿಂದ ಆಯೋಜಿಸಿದ್ದ ಶ್ರೀ ಕೃಷ್ಣ ಪಾರಿಜಾತ ಕಾರ್ಯಕ್ರಮವನ್ನು ಗ್ರಾಪಂ ಸದಸ್ಯ ಯುವ ಮುಖಂಡ ಈರಯ್ಯ ಶಿವಪ್ಪಯ್ಯನಮಠ ಉದ್ಘಾಟಿಸಿದರು. ದೇವಸ್ಥಾನದ ಅಧ್ಯಕ್ಷ ಫಕೀರಪ್ಪ ಓಗಳಾಪೂರ ಅಧ್ಯಕ್ಷತೆ ವಹಿಸಿದ್ದರು. ಕಲಾವಿದರಾದ ಪಂಚಪ್ಪ ಹುಬ್ಬಳ್ಳಿ, ಬಸಪ್ಪ ಅಳಗೋಡಿ, ಗದಿಗೆಪ್ಪಾ ಕುಂಬಾರ, ಶಿವಾನಂದ ಹಾಲೋಳ್ಳಿ, ಹನುಮಂತ ಪೂಜಾರ, ವಿ.ವಿ. ವೀರನಗೌಡ್ರ, ಸಿಕಂದರ ನೂಲಗಿ, ಮಹಾದೇವಪ್ಪ ಮೆನಸಿನಕಾಯಿ ಸೇರಿದಂತೆ ಮತ್ತಿತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 