ಜನಪರ ಅಭಿವೃದ್ಧಿ ವೇದಿಕೆ ನೂತನ ರಾಜ್ಯಾಧ್ಯಕ್ಷರ ನೇಮಕ
New state president appointed for People's Development Forum
ಜನಪರ ಅಭಿವೃದ್ಧಿ ವೇದಿಕೆ ನೂತನ ರಾಜ್ಯಾಧ್ಯಕ್ಷರ ನೇಮಕ
ಗದಗ 02 : ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ (ರಿ)ಗೆ ನೂತನ ರಾಜ್ಯಾಧ್ಯಕ್ಷರ ನೇಮಕ ದಿನಾಂಕ 02/04/2025ರ ಬುಧವಾರದಂದು ಗದಗ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಗದಗ ನಿವಾಸಿ ನಿಸ್ಸಾರ್ ಅಹಮದ್ ಖಾಜಿ ಅವರನ್ನು ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ (ರಿ)ಯ ನೂತನ ರಾಜ್ಯಾಧ್ಯಕ್ಷರನ್ನಾಗಿ ಹಾಗೂ ನಿರ್ಗಮಿತ ರಾಜ್ಯಾಧ್ಯಕ್ಷರಾದ ಬಸವರಾಜಸ್ವಾಮಿ ಬಸವರಡ್ದೆರ್ ಅವರನ್ನು ರಾಜ್ಯ ಕಾರ್ಯದರ್ಶಿ ಯಾಗಿ ನೇಮಕ ಮಾಡಲಾಯಿತು.ಸಂಸ್ಥಾಪಕ ಅಧ್ಯಕ್ಷರಾದ ಒ ಋ ಮುಳಗುಂದ ನೇಮಕಾತಿ ಆದೇಶ ಪತ್ರಗಳನ್ನು ನೀಡಿದರು.ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಸುರೇಶ ಮೇದಾರ,ರಾಜ್ಯ ಸಂಚಾಲಕ ರಾಜಶೇಖರ ಕಾತರಕಿ ,ಅಕ್ಬರ್ ಬೇಗ್, ಆಯ್ ಎನ್ ಹುಬ್ಬಳ್ಳಿ ಸುನೀತಾ ಬಳಗೇರ, ಸುರೇಶ ಬೆಳದಡಿ,ನೂರುಲ್ಲಾ ಪಠಾಣ,ಪ್ರಕಾಶ ಮೇಟಿ, ,ರಾಜು ನಾಯಕ,ದೇವಪ್ಪಾ ಮಲಸಮುದ್ರ,ಮಂಜು ಅಕ್ಕಿ,ಸೇರಿದಂತೆ ನೂರಾರು ಸದಸ್ಯರು ಪಾಲ್ಗೊಂಡಿದ್ದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 