ಪಟ್ಟಣದ ಸ್ವಚ್ಛತೆಗೆ ಹೊಸ ವಾಹನ ಲೋಕಾರ್ಪಣೆ
New vehicle unveiled for town cleanliness
ಲಕ್ಷ್ಮೇಶ್ವರ 17: ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಲು ಪುರಸಭೆಗೆ ಬಂದ ಎರಡು ಹೂಸ ಟ್ಯಾಕ್ಟರ್ ಒಂದು ಕಸ ವಿಲೇವಾರಿ ಘಟಕದಲ್ಲಿ ಕ್ಲೀನಿಂಗ್ ಮಾಡುವ ಲಾರಿಯನ್ನು ಪಟ್ಟದ ಪಂಪ ಸರ್ಕಲ್ ಹತ್ತಿರ ಶಾಸಕ ಡಾ ಚಂದ್ರು ಲಮಾಣಿ ಅವರು ಪೂಜೆ ಗೊಳಿಸುವ ಮೂಲಕ ಲೋಕಾರೆ್ಣ ಗೊಳಿಸಿದರು.
ಈ ಸಮಯದಲ್ಲಿ ಮಾತನಾಡಿದ ಅವರು ಲಕ್ಷ್ಮೇಶ್ವರ ಪಟ್ಟಣವು ಅತಿ ವೇಗವಾಗಿ ಬೆಳೆಯುತ್ತಿರುವ ತಾಲೂಕು ಕೇಂದ್ರವಾಗಿದ್ದು ಪಟ್ಟಣದ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಲಾಗುತ್ತಿದೆ. ಪಟ್ಟಣದ ಜನಸಂಖ್ಯೆಗೆ ಅನುಗುಣವಾಗಿ ಪೌರಕಾರ್ಮಿಕರ ಸಂಖ್ಯೆ ಬಹಳ ಕಡಿಮೆ ಇದರಿಂದ ಪಟ್ಟಣದ ಸ್ವಚ್ಛತೆಗೆ ಬಹಳ ತೊಂದರೆಯಾಗುತ್ತಿದ್ದು ಹೆಚ್ಚು ಪೌರಕಾರ್ಮಿಕ ನೇಮಕಾತಿಗೆ ಸಹಕಾರದ ಮೇಲೆ ಒತ್ತಡ ತರಲಾಗುವುದು ಎಂದು ತಿಳಿಸಿದ ಅವರು ಪಟ್ಟಣದ ಪುರಸಭೆಯ ಮುಖ್ಯ ಅಧಿಕಾರಿ ಪರಶುರಾಮ್ ಗುಡುದಾರಿ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ ಮುದುಗಲ್ ಮುಖಂಡರಾದ ಸುನಿಲ ಮಹಾಂತಶೆಟ್ಟರ ಎಂ ಆರ್ ಪಾಟೀಲ್ ಗಂಗಾಧರ ಮೆಣಸಿನಕಾಯಿ ಸೇರಿದಂತೆ ಅನೇಕ ಮುಖಂಡರು ಹಾಗೂ ಪುರಸಭೆ ಎಲ್ಲಾ ಸಿಬ್ಬಂದಿ ವರ್ಗದವರೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 