ನಿದಾ ಖಾನ್ ತ್ರಿವಳಿ ತಲಾಕ್ ಅಸಿಂಧು
ಲಕ್ನೋ 18: ನಿದಾ ಖಾನ್ಗೆ ನೀಡಲಾಗಿರುವ ತ್ರಿವಳಿ ತಲಾಕ್ ಅಸಿಂಧುವೆಂದು ಬರೇಲಿಯ ಕೋಟರ್್ ಇಂದು ಬುಧವಾರ ಘೋಷಿಸಿದೆ; ಆ ಪ್ರಕಾರ ಆಕೆಯ ಪತಿ ಶಿರೇನ್ ಮತ್ತು ಆತನ ಮನೆಯವರ ವಿರುದ್ಧ ಈಗಿನ್ನು ಕೌಟುಂಬಿಕ ಹಿಂಸೆ ಪ್ರಕರಣದ ತನಿಖೆ ನಡೆಸುವಂತೆ ಕೋಟರ್್ ಆದೇಶಿಸಿದೆ.
ಕೋಟರ್್ ಮುಂದಿದ್ದ ಅನೇಕ ತ್ರಿವಳಿ ತಲಾಕ್ ಕೇಸುಗಳಲ್ಲಿ ಒಂದಾಗಿರುವ ಈ ಪ್ರಕರಣದಲ್ಲಿ ನಿದಾ ಖಾನ್ ಗೆ ಮಹತ್ತರ ವಿಜಯ ದೊರಕಿದಂತಾಗಿದೆ.
ನಿದಾ ಖಾನ್ ತ್ರಿವಳಿ ತಲಾಕ್ ಪ್ರಕರಣದಲ್ಲಿ ಆಕೆಯ ಪತಿ ಶಿರೇನ್ ಸಲ್ಲಿಸಿದ್ದ ಅಜರ್ಿಯನ್ನು ನ್ಯಾಯಾಲಯ ಅತ್ಯಂತ ಸ್ಪಷ್ಟವಾಗಿ ತಿರಸ್ಕರಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಕೋಟರ್್ ಜು.27ಕ್ಕೆ ನಿಗದಿಸಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 