ನೀರವ್ ಮೋದಿ ದುಬಾರಿ ಕಲಾಕೃತಿ ಹರಾಜು ಮುಂದಕ್ಕೆ
ಮುಂಬಯಿ, ಫೆ 27 ; ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸಾವಿರಾರು ಕೋಟಿ ರೂಪಾಯಿ ಪಂಗನಾಮ ಹಾಕಿ ನಂತರ ದೇಶ ಬಿಟ್ಟು ಪಲಾಯನ ಮಾಡಿದ ವಜ್ರದ ವ್ಯಾಪಾರಿ ನೀರವ್ ಮೋದಿ ಬಳಿಯಿದ್ದ ದುಬಾರಿ ಪುರಾತನ ಕಲಾಕೃತಿಗಳು ಮತ್ತು ವಿಲಾಸಿ ವಸ್ತುಗಳ ಹರಾಜನ್ನು ಹರಾಜು ಸಂಸ್ಥೆ ಸಾಫ್ರೋನಾರ್ಟ್ ಮುಂದೂಡಿದೆ.ಜಾರಿ ನಿರ್ದೇಶನಾಲಯದ ಪರವಾಗಿ ಇಂದು ನಡೆಯಬೇಕಿದ್ದ ಹರಾಜು ಪ್ರಕ್ರಿಯೆಯನ್ನು ಮುಂದಿನ ತಿಂಗಳ 5ಕ್ಕೆ ಮುಂದೂಡಲಾಗಿದೆ.ಈ ಹಾರಾಜಿನಿಂದ 40 ಕೋಟಿರೂಪಾಯಿ ಸಂಗ್ರಹವಾಗಲಿದೆ ಎಂದು ಇಡಿ ಮೂಲಗಳು ಹೇಳಿವೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 