ನಿರ್ಭಯಾ ಪ್ರಕರಣದ ವಿಚಾರಣೆಯನ್ನು ಫೆ. 11ಕ್ಕೆ ಮುಂದೂಡಿದ ಸುಪ್ರೀಂ
ನವದೆಹಲಿ, ಫೆ 7,ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಲು ಅನುಮತಿ ನಿರಾಕರಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆ. 11ಕ್ಕೆ ಮುಂದೂಡಿದೆ. ಶುಕ್ರವಾರ ಅರ್ಜಿ ವಿಚಾರಣೆಗೆ ಬಂದಾಗ ನ್ಯಾಯಮೂರ್ತಿ ಆರ್. ಭಾನುಮತಿ, ಅಶೋಕ್ ಭೂಷಣ್ ಮತ್ತು ಎ.ಎಸ್.ಬೋಪಣ್ಣ ಅವರಿದ್ದ ತ್ರಿಸದಸ್ಯ ಪೀಠ ವಿಶೇಷ ಮೇಲ್ಮನವಿಯನ್ನು ಫೆ. 11ರವರೆಗೆ ಮುಂದೂಡಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 