ತಿರುಪತಿಯಲ್ಲಿ ಪಾರ್ಥನೆ ಸಲ್ಲಿಸಿದ ನಿರ್ಮಲಾ ಸೀತಾರಾಮನ್
ತಿರುಮಲ, ಆ 18 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿರುಪತಿಯ ವೆಂಕಟೇಶ್ವರ ಸ್ವಾಮಿ ಬೆಟ್ಟದಲ್ಲಿ ಪಾರ್ಥನೆ ಸಲ್ಲಿಸಿದ್ದಾರೆ. ದೇವರ ದರ್ಶನದ ನಂತರ ಅವರಿಗೆ ದೇಗುಲದ ರಂಗನಾಯಕುಲ ಮಂಟಪದಲ್ಲಿ ವೇದ ಪಾರಾಯಣ ನಾಮದಾರಿಗಳಿಂದ ವೇದಾಶರ್ಿವಚನ ನೀಡಲಾಯಿತು. ಟಿಟಿಡಿ ವಿಶೇಷ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಮತ್ತು ಸಿವಿಸಿಒ ಗೋಪಿನಾಥ್ ಜಟ್ಟಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 