ಯಾರೂ ಯಾವ ವಿಚಾರಕ್ಕೆ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆಯೋ ಗೊತ್ತಿಲ್ಲ: ಸಿದ್ದರಾಮಯ್ಯ
ಬೆಂಗಳೂರು, ಆ 17 ಯಾರೂ ಯಾವ ವಿಚಾರಕ್ಕೆ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ, ತಮ್ಮ ಬಳಿ ಫೋನೇ ಇಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಆಪ್ತ ಸಹಾಯಕರ ಮೊಬೈಲ್ ಸಂಭಾಷಣೆ ಕದ್ದಾಲಿಕೆ ಮಾಡಲಾಗಿದೆ ಎಂಬ ಸುದ್ದಿ ಇದೆ. ಈ ಬಗ್ಗೆ ಸರ್ಕಾರ ಯಾವ ರೀತಿ ತನಿಖೆ ನಡೆಸುತ್ತದೆ ಎಂಬುದನ್ನು ನಿರ್ಧರಿಸಿ ಸ್ಪಷ್ಟಪಡಿಸಲಿ. ಸತ್ಯ ಹೊರಗೆ ಬರಲಿ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 