ಬಿಹಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಶ್ನೆಯೇ ಇಲ್ಲ: ನಿತೀಶ್
ಪಾಟ್ನಾ, ಜ 13: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಿಹಾರದಲ್ಲಿ ಜಾರಿಗೆ ತರುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಮತ್ತೊಮ್ಮೆ ಸಮಗ್ರವಾಗಿ ಚರ್ಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಸಿಎಎ ಜಾರಿಗೆ ಮಿತ್ರಪಕ್ಷದಲ್ಲೇ ಒಡಕು ಇದೆ ಎಂಬ ಸಂದೇಶ ರವಾನಿಸಿದ್ದಾರೆ.ಬಿಹಾರದಲ್ಲಿ ಎನ್ ಆರ್ ಸಿ ಜಾರಿಯ ಪ್ರಶ್ನೆಯೂ ಇಲ್ಲ ಎಂದಿದ್ದಾರೆ.ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಿಎಎ ಬಗ್ಗೆ ಚರ್ಚೆ ನಡೆಯಬೇಕು. ಎಲ್ಲರೂ ಬಯಸುವುದಾದರೆ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ಯಾಗಲಿ ಎಂದರು.ಎನ್ ಆರ್ ಸಿ ಬಗ್ಗೆ ಮಾತನಾಡುವುದಾದರೆ ಎನ್ ಆರ್ ಸಿ ಜಾರಿಯ ಪ್ರಶ್ನೆಯೇ ಇಲ್ಲ ಮತ್ತು ಅದನ್ನು ಸಮರ್ಥಿಸುವುದೂ ಇಲ್ಲ ಎಂದು ಕುಮಾರ್ ಸ್ಪಷ್ಟಪಡಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 