ತೀರ್ಪುನ ಬಗ್ಗೆ ಸಂಪೂರ್ಣ ತೃಪ್ತಿಯಿಲ್ಲ: ಸುನ್ನಿ ವಕ್ಫ್ ಮಂಡಳಿ
ನವದೆಹಲಿ, ನವೆಂಬರ್ 9 : ಅಯೋಧ್ಯೆ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ನ್ ಐತಿಹಾಸಿಕ ತೀರ್ಪುನ ಕುರಿತು ಮುಸ್ಲಿಂ ಪಕ್ಷದವರು ತಾತ್ಕಾಲಿಕವಾಗಿ ಪ್ರತಿಕ್ರಿಯಿಸಿದ್ದು, ತೀರ್ಪುನ ಕೆಲವು ಭಾಗಗಳು ತೃಪ್ತಿದಾಯಕವಾಗಿಲ್ಲ, ಆದರೂ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಕರೆ ನೀಡಿದ್ದಾರೆ. ಇಂದು ಬೆಳಿಗ್ಗೆ ಸುಪ್ರೀಂಕೋರ್ಟ್ನ್ ತೀರ್ಪುನ ನಂತರ ಮಾತನಾಡಿದ ಸುಪ್ರೀಂ ಕೋರ್ಟ್ನ್ಲ್ಲಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯನ್ನು ಪ್ರತಿನಿಧಿಸಿದ ಜಫರ್ ಯಾಬ್ ಜಿಲಾನಿ, ಈ ತೀರ್ಪುನಿಂದ ತೃಪ್ತರಾಗಿಲ್ಲ ಮತ್ತು ಅದರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ. ನಾವು ತೀರ್ಪುನ ಬಗ್ಗೆ ತೃಪ್ತರಾಗಿಲ್ಲ. ಇದು ನ್ಯಾಯ ಎಂದು ನಾವು ಭಾವಿಸುವುದಿಲ್ಲ. ನಾವು ಇಡೀ ತೀರ್ಪನ್ನು ಓದುತ್ತೇವೆ ಎಂದು ಹೇಳಿದರು. ತೀಪು ಓದಿದ ನಂತರ ಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೇ ಬೇಡವೇ ಎಂಬುದರ ಬಗ್ಗೆ ಎಂದು ನಿರ್ಧರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. "ಅಯೋಧ್ಯೆಯ ಪ್ರಮುಖ ಸ್ಥಳದಲ್ಲಿ ಮುಸ್ಲಿಮರಿಗೆ ಐದು ಎಕರೆ ಪರ್ಯಾಯ ಭೂಮಿಯನ್ನು ನೀಡುವ ತೀರ್ಪುನ ಎಲ್ಲಾ ಅಂಶಗಳನ್ನು ಅವರು ಟೀಕಿಸುತ್ತಿಲ್ಲ ಎಂದು ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 