ಪಕ್ಕೀರಪ್ಪ ಯಲಿಗಾರ ಪುಣ್ಯಸ್ಮರಣೆ ನಿಮಿತ್ಯ ನೋಟ ಬುಕ್ ಪೆನ್ನು ವಿತರಣೆ
Note book and pen distribution on the occasion of Pakkirappa Yaligara's memorial service
ಶಿಗ್ಗಾವಿ 28: ಅನಸೂಯಾ ಪಕ್ಕೀರಪ್ಪಯಲಿಗಾರ ಸೇವಾ ಸಂಸ್ಥೆ (ರಿ) ವತಿಯಿಂದ ಪೂಜ್ಯ ತಂದೆಯವರ 4ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿಗ್ಗಾವಿಯ ಶ್ರೀ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳವರ ಕಿವುಡ- ಮೂಕ ಮಕ್ಕಳಿಗೆ ನೋಟ ಬುಕ್ ಪೆನ್ನು ಹಾಗೂ ಸಿಹಿಯನ್ನು ಯಲಿಗಾರ ಸೇವಾ ಸಂಸ್ಥೆ ಅಧ್ಯಕ್ಷ ಸುರೇಶ ಯಲಿಗಾರ ನೇತೃತ್ವದಲ್ಲಿ ಹಂಚಲಾಯಿತು.
ಈ ಸಂದರ್ಭದಲ್ಲಿ ಸುರೇಶ ಯಲಿಗಾರ ಮಕ್ಕಳಾದ ಅಭಿನವ ಯಲಿಗಾರ, ಅನಂತ ಯಲಿಗಾರ, ಪ್ರಶಾಂತ ಪಾಟೀಲ, ಸುನಿಲ್ ಸುಣಗಾರ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಮಕ್ಕಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 