ನೂಲಿಯ ಚಂದಯ್ಯ, ನಾರಾಯಣಗುರು ಜಯಂತಿ: ಪೂರ್ವಭಾವಿ ಸಭೆ
Nuliya Chandayya and Narayana Guru Jayanti: Preparatory Meeting
ಮುದ್ದೇಬಿಹಾಳ 28 : ನೂಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲು ನಿರ್ಧರಿಸಲಾಯಿತು. ಪಟ್ಟಣದ ಸ್ವಚ್ಛತೆಗೆ ಪುರಸಭೆ ಆದ್ಯತೆ ನೀಡುವಂತೆ ಸೂಚಿಸಲಾಯಿತು. ಕಳೆದ ನಾಲ್ಕು ವರ್ಷಗಳಿಂದ ನೂಲಿಯ ಚಂದಯ್ಯ ಜಯಂತಿಗೆ ಆಮಂತ್ರಣ ಪತ್ರಿಕೆ ಮುದ್ರಿಸದಿರುವುದಕ್ಕೆ ಭಜಂತ್ರಿ ಸಮಾಜದ ಅಧ್ಯಕ್ಷ ನಾಗಪ್ಪ ಭಜಂತ್ರಿ ಆಕ್ರೋಶ ವ್ಯಕ್ತಪಡಿಸಿದರು. ಎರಡೂ ಸಮಾಜಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪ್ರಮಾಣಪತ್ರ ನೀಡಿ ಪ್ರೋತ್ಸಾಹಿಸುವಂತೆ ಸಭೆಯಲ್ಲಿ ಸಲಹೆ ನೀಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 