ನರ್ಸ್ಗಳು ಆರೋಗ್ಯ ಕ್ಷೇತ್ರದ ಬೆನ್ನೆಲುಬು: ಡಾ.ಅಶೋಕ
Nurses are the backbone of the healthcare sector: Dr. Ashoka
ಲೋಕದರ್ಶನ ವರದಿ
ಮಹಾಲಿಂಗಪುರ 15: ನರ್ಸ್ಗಳು ಆರೋಗ್ಯ ಕ್ಷೇತ್ರದ ಬೆನ್ನೆಲುಬು, ಅವರ ನಿಸ್ವಾರ್ಥ ಸೇವೆಯನ್ನು ಗೌರವಿಸಿದಾಗ ವಿಶ್ವ ನರ್ಸ್ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ವೈದ್ಯ ಡಾ.ಅಶೋಕ ಹೇಳಿದರು.
ಸಮೀಪದ ಚಿಮ್ಮಡದ ಶ್ರೀ ಪ್ರಭುಲಿಂಗೇಶ್ವರ ಇನ್ಸ್ಟಿಟ್ಯೂಟ್ ಆಫ್ ನಸಿಂರ್ಗ್ ಸೈನ್ಸ್ ಕಾಲೇಜಿನಲ್ಲಿಜರುಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು, ನರ್ಸ್ಗಳ ಸೇವಾ ಮನೋಭಾವ ಹಾಗೂ ಸಮಾಜದಲ್ಲಿ ಅವರ ಮಹತ್ವದ ಕುರಿತು ಮಾತನಾಡಿದರು.
ಮೋಹನ್, ಜಯರಾಜ , ಪ್ರಿಯಾಂಕಾ, ಸೌಮ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾಷಣ ಹಾಗೂ ನರ್ಸ್ ಸೇವೆಯ ಮಹತ್ವ ಸಾರುವ ಕಾರ್ಯಕ್ರಮ ಜರುಗಿದವು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 