ಮಂಡ್ಯದಲ್ಲಿ ಫೆ 18 ರಿಂದ ಏಕ್ ಭಾರತ್ ಶ್ರೇಷ್ಠ ಭಾರತ್
ಮಂಡ್ಯ, ಫೆ 18, ಏಕ್ ಭಾರತ್ ಶ್ರೇಷ್ಠ ಭಾರತ್ ಅಭಿಯಾನದಡಿ ಫೆಬ್ರವರಿ 18 ರಿಂದ 22 ರವರೆಗೆ ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ಏಕೀಕರಣ ಶಿಬಿರ ನಡೆಯಲಿದೆ. ಕಬ್ಬಿನ ನಾಡು ಮಂಡ್ಯ ಜಿಲ್ಲೆಯ ನೆಹರೂ ಯುವ ಕೇಂದ್ರ ಮತ್ತು ಇತರ ಪೋಷಕ ಸಂಸ್ಥೆಗಳೊಂದಿಗೆ ಈ ಶಿಬಿರ ಆಯೋಜನೆಯಾಗಿದೆ.
ಐದು ದಿನಗಳ ಈ ಶಿಬಿರ ಯುವಕರನ್ನು ಸಂಪರ್ಕಿಸಿ, ಚರ್ಚಿಸಲು ಮತ್ತು ರಾಷ್ಟ್ರೀಯ ಏಕೀಕರಣದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಬೆಳೆಸಲು ಸಹಕಾರಿ ಎಂದು ಮಂಡ್ಯ ನೆಹರೂ ಯುವ ಕೇಂದ್ರದ ಜಿಲ್ಲಾ ಮುಖ್ಯ ಸಂಯೋಜಕ ಅನಂತಪ್ಪ ಅಭಿಪ್ರಾಯಪಟ್ಟಿದ್ದಾರೆ. ಧಾರ್ಮಿಕ ಮತ್ತು ಭಾಷಿಕ ಅಡೆತಡೆಗಳನ್ನು ನಿವಾರಿಸಲು ವಿವಿಧ ರಾಜ್ಯಗಳಿಂದ ಭೇಟಿ ನೀಡುವ ಯುವಕ ಯುವತಿಯರಿಂದ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯಗಳ ಆಕರ್ಷಕ ಅಂಶಗಳನ್ನು ವಿನಿಮಯ ಮಾಡಿಕೊಳ್ಳಲು ಐದು ದಿನಗಳ ಶಿಬಿರ ಏರ್ಪಾಡಾಗಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 