ನ. 2ರಂದು ಮಬನೂರ ಗ್ರಾಮದಲ್ಲಿ ಶ್ರೀ.ಸ.ಸ. ಕರೆಪ್ಪ ಮಹಾರಾಜರ ಮೂತರ್ಿ ಪ್ರತಿಷ್ಠಾಪನೆ
ಲೋಕದರ್ಶನ ವರದಿ
ಮುನವಳ್ಳಿ: ಸಮೀಪದ ಮಬನೂರ ಗ್ರಾಮದಲ್ಲಿ ದಿನಾಂಕ : 2-11-2019 ರಂದು ಮುಂಜಾನೆ : 10-00 ಗಂಟೆಗೆ ಇಂಚಗೇರಿ ಸಾಂಪ್ರದಾಯದ ಶ್ರೀ ಸ.ಸ.ಮಾಧವಾನಂದ ಪ್ರಭೂಜಿಯವರ 104 ನೇ ಜಯಂತ್ಯೋತ್ಸವ, ತೊಟ್ಟಿಲು ಪೂಜೆ,ಸಾಮೂಹಿಕ ವಿವಾಹ ಹಾಗೂ ಶ್ರೀ ಸ.ಸ. ಕರೆಪ್ಪ ಮಹಾರಾಜರ ಅಮೃತಶಿಲಾ ಮೂತರ್ಿ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದ ಸಾನಿಧ್ಯವನ್ನು ಮುನವಳ್ಳಿಯ ಶ್ರೀ ಮುರುಘೇಂದ್ರ ಮಹಾಸ್ವಾಮೀಜಿ, ಇಂಚಗೇರಿಮಠದ ಶ್ರೀ ಪ್ರಭೂಜಿ ಮಹಾರಾಜರು, ಡಾ. ಎ.ಸಿ.ವಾಲಿ ಮಹಾರಾಜರು, ತುಕಾರಾಮ ಮಹಾರಾಜರು ವಹಿಸುವರು ಉದ್ಘಾಟಕರಾಗಿ ಶಾಸಕ ಆನಂದ ಮಾಮನಿ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ ಜ್ಯೋತಿ ಬೆಳಗಿಸುವರು. ತೊಟ್ಟಿಲು ಪೂಜೆಯನ್ನು ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಹಾಗೂ ಸುವಣರ್ಾತಾಯಿ ಹೊಸಮಠ ನೆರವೇರಿಸುವರು.
ಅಧ್ಯಕ್ಷತೆಯನ್ನು ಕರೆಪ್ಪ ಬಾಳಪ್ಪ ಮುರಗೋಡ ವಹಿಸುವರು. ಅತಿಥಿಗಳಾಗಿ ರವೀಂದ್ರ ಯಲಿಗಾರ ಪಂಚನಗೌಡ ದ್ಯಾಮನಗೌಡರ ಫಕೀರಪ್ಪ ಹದ್ದನ್ನವರ ಪುಂಡಲೀಕ ಮೇಟಿ ಸೇರಿದಂತೆ ಇತರರು ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮದ ಮೊದಲು ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಮಾಧವಾನಂದರ ಹಾಗೂ ಶ್ರೀ ಕರೆಪ್ಪ ಮಹಾರಾಜರ ಮೂತರ್ಿಯ ಭವ್ಯ ಮೆರವಣಿಗೆ ಜರುಗಲಿದೆ. ಎಂದು ಪ್ರಕಟಣೆ ತಿಳಿಸಿದೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 