ಹಾಸನದಲ್ಲಿ ಕ್ವಾರಂಟೈನ್ನಲ್ಲಿದ್ದ ಐವರಲ್ಲಿ ಕೊರೋನಾ ಸೋಂಕು ದೃಢ: ಜಿಲ್ಲಾಧಿಕಾರಿ
ಹಾಸನ, ಮೇ 12, ಹಾಸನ ಜಿಲ್ಲೆಯಲ್ಲಿ ಹೊರ ರಾಜ್ಯದಿಂದ ಬಂದು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅಲ್ಲಿ ಇದ್ದ 5 ಜನರಿಗೆ ಕೊವೀಡ್-19 ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈ ಸೋಂಕಿತ ಐವರಲ್ಲಿ ನಾಲ್ವರು ಒಂದೇ ಕುಟುಂಬದವರಾಗಿದ್ದು, ಮುಂಬೈನಿಂದ ಮೇ 10 ರಂದು ಜಿಲ್ಲೆಗೆ ಬಂದಿದ್ದಾರೆ. ದಂಪತಿ ಹಾಗೂ ಇಬ್ಬರು ಮಕ್ಕಳು ಕೊರೋನಾ ಸೋಂಕಿತರಾಗಿದ್ದಾರೆ ಎಂದು ಅವರು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 