ಅಕ್ರಮ ಮರಳು ಸಾಗಾಟ ಟ್ಯಾಕ್ಟರ್ ವಶಕ್ಕೆ ಪಡೆದ ಅಧಿಕಾರಿ
Officer seizes tractor transporting illegal sand
ಲಕ್ಷ್ಮೇಶ್ವರ 12 : ತಾಲೂಕಿನ ಬಟ್ಟೂರು ಬಡ್ನಿ ಸೂಗಿಹಾಳ ಅಮರಾಪುರ ಹುಲ್ಲೂರು ಗ್ರಾಮಗಳ ಹಳ್ಳ ಕೊಳ್ಳ ಸ್ಮಶಾಣಗಟ್ಟೆಯಲ್ಲಿ ಅಕ್ರಮ ಮರಳು ದಂಧೆ ಕೋರರು ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಉಮೇಶ್ ಮಾಡಳ್ಳಿ ಅವರು ಮಂಗಳವಾರ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದರು. ಈ ಸಮಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಅಮರಾಪುರ ಗ್ರಾಮದ ಟ್ಯಾಕ್ಟರ್ ಒಂದನ್ನು ವಶಕ್ಕೆ ಪಡೆದು ಲಕ್ಷ್ಮೇಶ್ವರ ಪೋಲಿಸ್ ಠಾಣೆಗೆ ತೆಗೆದುಕೊಂಡು ಬಂದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 