ಮಸಾಪ ಸಮ್ಮೇಳನ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ
Official invitation to the President of the Masapa Conference
ಬೆಳಗಾವಿ 21: ನಗರದ ಕುಮಾರ ಗಂಧರ್ವ ಮಂದಿರದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ವತಿಯಿಂದ ಜು. 26 ರಂದು ಶನಿವಾರ ನಡೆಯಲಿರುವ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಎಸ್ .ಎಮ್ ಶಿರೂರ ಹಾಗೂ ಲಾವಣ್ಯಾ ಎಮ್. ಅಂಗಡಿ ಅವರನ್ನು ಬೆಳಗಾವಿ ಮಸಾಪ ಪದಾಧಿಕಾರಿಗಳು ಅವರ ನಿವಾಸದಲ್ಲಿ ಸನ್ಮಾನ ಮಾಡಿ, ಸಮ್ಮೇಳನದ ಆಮಂತ್ರಣ ಪತ್ರವನ್ನು ನೀಡಿ ಅಧಿಕೃತವಾಗಿ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಮಸಾಪ ಜಿಲ್ಲಾಧ್ಯಕ್ಷರಾದ ಸಿದ್ರಾಮ ಮಾ. ನಿಲಜಗಿ, ಉಪಾಧ್ಯಕ್ಷರಾದ ಡಾ. ಪ್ರಕಾಶ ಅ. ಹೊಸಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ ವೈ. ಮೆಣಸಿನಕಾಯಿ, ಬೆಳಗಾವಿ ತಾಲೂಕ ಅಧ್ಯಕ್ಷ ಸುರೇಶ್ ಸಕ್ರೆನ್ನವರ್ , ಹುಕ್ಕೇರಿ ತಾಲೂಕ ಕಸಾಪ ಅಧ್ಯಕ್ಷ ಪ್ರಕಾಶ್ ಅವಲಕ್ಕಿ, ಮಕ್ಕಳ ಸಾಹಿತಿ ಹನುಮಂತ್ ನಾಗಪ್ಪಗೋಳ, ಪ್ರೊ ಜಯಾನಂದ್ ಮಾದರ್ , ಹಾಗೂ ಮಸಾಪ ಪದಾಧಿಕಾರಿಗಳು ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 