ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಗೊದಾಮಿನ ಮೇಲೆ ಅಧಿಕಾರಿಗಳ ದಾಳಿ
Officials raid illegal ration rice warehouse
ಲೋಕದರ್ಶನ ವರದಿ
ಜಮಖಂಡಿ 11: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯ ಗೊದಾಮಿನ ಮೇಲೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅನೀಲ ಬಡಿಗೇರ, ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದ ಘಟನೆ ಜರುಗಿದೆ.
ನಗರದ ಹೊರವಲಯದ ಆರ್ಟಿಓ ಕಚೇರಿ ಹಿಂದಗಡೆ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಸುಮಾರು 10 ಟನ್ಗಳಷ್ಟು ಪರಿತರ ಅಕ್ಕಿಯನ್ನು ಲಾರಿಯಲ್ಲಿ ತುಂಬಿಕೊಂಡು ಬೇರೆ ಕಡೆಗೆ ಸಾಗಿಸುವ ಸಮಯದಲ್ಲಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ. ಅಕ್ರಮವಾಗಿದ್ದ ಅಕ್ಕಿ ಹಾಗೂ ಲಾರಿಯನ್ನು ವಶ ಪಡಿಸಿಕೊಂಡಿದ್ದಾರೆ. ಈ ಕುರಿತು ಎಸಿ,ಶ್ವೇತಾ ಬೀಡಿಕರ, ತಹಶೀಲ್ದಾರ ಅನೀಲ ಬಡಿಗೇರ ಅವರು ಪೊಲೀಸರಿಗೆ ಪ್ರಕರಣ ದಾಖಲಿಸುವಂತೆ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 