ಅ.10 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಬಳ್ಳಾರಿಗೆ
On October 10, Minister of Forests, Biology and Environment, Ishwara B. Khandre, visited Ballari.
ಅ.10 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಬಳ್ಳಾರಿಗೆ
ಬಳ್ಳಾರಿ 09: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಅ.10 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಅ.10 ರಂದು ಬೆಂಗಳೂರಿನಿಂದ ರಸ್ತೆ ಮೂಲಕ ಬಳ್ಳಾರಿಗೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಏರಿ್ಡಸಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ “ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 01 ಗಂಟೆಗೆ ಬಳ್ಳಾರಿಯಿಂದ ರಸ್ತೆ ಮೂಲಕ ಪ್ರಯಾಣ ಹೊಸಪೇಟೆಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 