ಒನ್ ಟೈಮ್ ಟು ವೇ ಪಾಸ್
ಬೆಂಗಳೂರು,ಮೇ 6,ರಾಜ್ಯ ಸರ್ಕಾರ ಲಾಕ್ ಡೌನ್ ಸಡಿಲಿಕೆ ಮಾಡಿ ವಲಸೆ ಕಾರ್ಮಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳಿಗೆ ಒಂದು ಬಾರಿಯ ಏಕಮುಖ ಸಂಚಾರಕ್ಕೆ ನೀಡಿದ್ದ ಒನ್ ಟೈಮ್ ಒನ್ ಡೆ, ಒನ್ ವೇ ಪಾಸ್ ಅನ್ನು ಎರಡು ಬದಿ ( ಟು ವೇ) ಪಾಸ್ ಎಂದು ಪರಿಗಣಿಸಲು ನಿರ್ಧರಿಸಿದೆ.ಈ ಕುರಿತು ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮೇ 2 ರಂದು ಲಾಕ್ ಡೌನ್ ಸಡಿಲಿಕೆ ಮಾಡಿ ವಲಸೆ ಕಾರ್ಮಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳು ಅವರ ಊರುಗಳಿಗೆ ತೆರಳಲು ಒಂದು ಬಾರಿ ಅವಕಾಶ ಕಲ್ಪಿಸಲು ಒನ್ ಟೈಮ್ ಒನ್ ಡೆ ಒನ್ ವೇ ಪಾಸ್ ನೀಡಲು ಆದೇಶಿಸಲಾಗಿತ್ತು. ಅದನ್ನು ಪರಿಷ್ಕರಿಸಿ ಮಂಗಳವಾರ ಒನ್ ಟೈಮ್ ಟು ವೇ ಪಾಸ್ ಎಂದು ಪರಿಗಣಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಲಾಗಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 