ಸಾರಿಗೆ ಸಂಸ್ಥೆಗಳ ನೌಕರರ ಒಂದು ದಿನದ ವೇತನ ಸಿಎಂ ಪರಿಹಾರ ನಿಧಿಗೆ
ಬೆಂಗಳೂರು, ಏ.8, ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರ, ಆಧಿಕಾರಿಗಳ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಗೆ ನೀಡಲು ನಿರ್ಧರಿಸಲಾಗಿದೆ. ಕೋವಿಡ್-19 ಅನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿರುವ ಹಿನ್ನೆಲೆಯಲ್ಲಿ ಹಾಗೂ ಕೊರೊನಾ ವೈರಸ್ ನಿರ್ಮೂಲನೆಗಾಗಿ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬಿಎಂಟಿಸಿ, ಈಶಾನ್ಯ ಹಾಗೂ ವಾಯವ್ಯ ಸಾರಿಗೆ ಸಂಸ್ಥೆಗಳಿಂದ ದೇಣಿಗೆ ನೀಡಲಾಗುತ್ತಿದೆ.ಆಯಾ ನಿಗಮದ ವ್ಯಾಪ್ತಿಯ ನೌಕರರು ಹಾಗೂ ಅಧಿಕಾರಿಗಳ ಏಪ್ರಿಲ್ ತಿಂಗಳ ವೇತನದಲ್ಲಿ ಕಟಾವು ಮಾಡಿ ಮುಖ್ಯಮಂತ್ರಿಗಳ ನಿಧಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 