ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ರೂ ದೇಣಿಗೆ
ಸಿರುಗುಪ್ಪ೧೦:- ನಗರದ ನೇತಾಜಿ ವ್ಯಾಯಾಮ ಶಾಲೆ ಇವರಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂ ಬ್ಯಾಂಕಿನ ಚೆಕ್ ಶಾಸಕ ಎಂಎಸ್ ಸೋಮಲಿಂಗಪ್ಪ ಹಾಗೂ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅವರ ಮುಖಾಂತರ ನೀಡಲಾಯಿತು ನೆತಾಜಿ ವ್ಯಾಯಾಮ ಶಾಲೆ ಅಧ್ಯಕ್ಷ ಗೌರೀಶ್ ಮುಖಂಡರಾದ ಮೋಹನ್ ಕುಮಾರ್ ಬಿ ಶ್ರೀರಾಮಯ್ಯ ಅಮಾಜಪ್ಪ ಜಿ ದ್ಯಾವಣ್ಣ ಗುರುರಾಜರಾವ್ ವಿ?ರೇಶ್ ಪಂಪನಗೌಡ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 