ಒಂದು ವಾರದ ಪೊಲೀಸ್ ಕಸ್ಟಡಿಗೆ ಈರುಳ್ಳಿ ಕಳ್ಳರು
ಮುಂಬೈ, ಡಿ 11 : ದಕ್ಷಿಣ ಮುಂಬೈನ ಡೋಂಗ್ರಿ ಪ್ರದೇಶದಲ್ಲಿನ ತರಕಾರಿ ಮಾರುಕಟ್ಟೆಯಿಂದ 168 ಕೆಜಿ ಈರುಳ್ಳಿ ಕದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಇಬ್ಬರು ಆರೋಪಿಗಳನ್ನು ಸಾಬಿರ್ ಶೇಖ್ ಮತ್ತು ಇಫರ್ಾನ್ ಶೇಖ್ ಎಂದು ಗುರುತಿಸಲಾಗಿದೆ.
ಡಿ.8ರಂದು ಎರಡು ತರಕಾರಿ ಅಂಗಡಿ ಮಾಲೀಕರು ತಾವು ಸಂಗ್ರಹಿಸಿಟ್ಟಿದ್ದ 112 ಹಾಗೂ 26 ಕೆಜಿ ಈರುಳ್ಳಿ ಕಳುವಾಗಿದೆ ಎಂದು ದೂರು ನೀಡಿದ್ದರು. ಸ್ಥಳದ ಪಂಚನಾಮೆ ನಡೆಸಿದ ಪೊಳಿಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಪತ್ತೆಯಾಗಿದೆ. ತನಿಖೆ ನಡೆಸಿದಾಗಿ ಈ ಇಬ್ಬರು ಆರೋಪಿಗಳು ಈಗಾಗಲೇ ಬೈಸುಲ್ಲಾ, ಸೆವ್ರಿ, ಡೋಂಗ್ರಿ ಹಾಗೂ ವಡಾಲಾ ಮಾರುಕಟ್ಟೆಯಲ್ಲಿ ಕೂಡ ಈರುಳ್ಳಿ ಕಳುವು ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 