ಕನರ್ಾಟಕದಲ್ಲಿ ತೆರೆದ ನೀರಿನ ಪಂಜರ ಕೃಷಿ ಯೋಜನೆಯ ಪ್ರಾರಂಭೋತ್ಸವ
ಲೋಕದರ್ಶನ ವರದಿ
ಕಾರವಾರ: ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ ಸಿ.ಎಮ್.ಎಫ್.ಆರ್.ಆಯ್ ಕಾರವಾರ ಸಂಶೋಧನಾ ಕೇಂದ್ರ, ಹಾಗೂ ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಹಾಗೂ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ, ಹೈದರಾಬಾದ್, ಎನ್.ಎಫ್.ಡಿ.ಬಿ.ಯ ಪ್ರಾಯೋಜಕತ್ವದ ತೆರೆದ ನೀರಿನ ಪಂಜರ ಕೃಷಿ ಯೋಜನೆಯ ಕನರ್ಾಟಕದ ಆಯ್ದ ಜಿಲ್ಲೆಗಳಲ್ಲಿ ತೆರೆದ ನೀರಿನ ಪಂಜರ ಕೃಷಿ ಯೋಜನೆ ಪ್ರಾರಂಭೋತ್ಸವವು ಈಚೆಗೆ ಜರುಗಿತು.
ಕಾರವಾರದ ಮೀನುಗಾರಿಕಾ ಹಳ್ಳಿ ನಾಗನಾಥವಾಡಾ ದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರಧಾನ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ಇಮೆಲ್ಡಾ ಜೋಸೆಫ ಪಂಜರಗಳಲ್ಲಿ ಕುರುಡೆ ಮೀನು ಮರಿಗಳನ್ನು ಬಿಡುವದರ ಮೂಲಕ ತೆರೆದ ನೀರಿನ ಪಂಜರ ಕೃಷಿ ಯೋಜನೆಯನ್ನು ಉದ್ಘಾಟಿಸಿದರು.
ಒಟ್ಟೂ 19 ಪಂಜರಗಳು ಸಾಂಕೇತಿಕವಾಗಿ ಈ ಸಂದರ್ಭದಲ್ಲಿ ಮೀನು ಕೃಷಿಕರಿಗೆ ನೀಡಲಾಯಿತು. ಕಾರವಾರದ ಸಿ.ಎಮ್.ಎಫ್.ಆರ್.ಆಯ್. ವಿಜ್ಞಾನಿ ಡಾ. ಜಯಶ್ರೀ ಲೋಕಾ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 