ಆಪರೇಷನ್ ಕಮಲಕ್ಕೆ ಯತ್ನ; ಹೆಸರು ಬಹಿರಂಗ ಪಡಿಸುವೆ
ಬೆಂಗಳೂರು 07: ಬಿಜೆಪಿಯವರು ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ಮುಂದುವರಿಸಿದ್ದು, ಯಾರು ಆ ಕಾರ್ಯ ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರು ಯಾರು ಯಾರ ಯಾರ ಹತ್ತಿರ ಮಾತಾಡಿದ್ದಾರೆ. ಏನೇನು ಮಾತನಾಡಿದ್ದಾರೆ ಎನ್ನುವುದು ಗೊತ್ತು. ಬಿಜೆಪಿಯ 5 ಮಂದಿಗೆ ಬೇರೆ ಕೆಲಸವೇ ಇಲ್ಲ. ಅವರು ನಮ್ಮ ಪಕ್ಷದವರನ್ನು ಟಚ್ ಮಾಡಿ ಮಾತುಕತೆ ಆಡುತ್ತಿದ್ದಾರೆ,ಆಮಿಷ ಒಡ್ಡಿದ್ದಾರೆ ಎಂದರು.
ಯಾರ ಹತ್ತಿರ ಮಾತನಾಡಿದ್ದಾರೆ ಎನ್ನುವುದನ್ನು ಈಗ ಹೇಳುವುದಿಲ್ಲ ಸೂಕ್ತ ಕಾಲ ಬಂದಾಗ ಮಾತನಾಡಿದವರ ಮೂಲಕವೇ ಬಹಿರಂಗ ಪಡಿಸುವುದಾಗಿ ತಿಳಿಸಿದರು. ಪೋಟೊ 3
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 