ಆಪರೇಷನ್ ಕಮಲಕ್ಕೆ ಯತ್ನ; ಹೆಸರು ಬಹಿರಂಗ ಪಡಿಸುವೆ
ಬೆಂಗಳೂರು 07: ಬಿಜೆಪಿಯವರು ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ಮುಂದುವರಿಸಿದ್ದು, ಯಾರು ಆ ಕಾರ್ಯ ಮಾಡುತ್ತಿದ್ದಾರೆ ಎಂದು ಬಹಿರಂಗ ಪಡಿಸುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರು ಯಾರು ಯಾರ ಯಾರ ಹತ್ತಿರ ಮಾತಾಡಿದ್ದಾರೆ. ಏನೇನು ಮಾತನಾಡಿದ್ದಾರೆ ಎನ್ನುವುದು ಗೊತ್ತು. ಬಿಜೆಪಿಯ 5 ಮಂದಿಗೆ ಬೇರೆ ಕೆಲಸವೇ ಇಲ್ಲ. ಅವರು ನಮ್ಮ ಪಕ್ಷದವರನ್ನು ಟಚ್ ಮಾಡಿ ಮಾತುಕತೆ ಆಡುತ್ತಿದ್ದಾರೆ,ಆಮಿಷ ಒಡ್ಡಿದ್ದಾರೆ ಎಂದರು.
ಯಾರ ಹತ್ತಿರ ಮಾತನಾಡಿದ್ದಾರೆ ಎನ್ನುವುದನ್ನು ಈಗ ಹೇಳುವುದಿಲ್ಲ ಸೂಕ್ತ ಕಾಲ ಬಂದಾಗ ಮಾತನಾಡಿದವರ ಮೂಲಕವೇ ಬಹಿರಂಗ ಪಡಿಸುವುದಾಗಿ ತಿಳಿಸಿದರು. ಪೋಟೊ 3
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 