ನವೋದಯ ಶಾಲೆಗೆ ಆಯ್ಕೆ
Opt for Renaissance School
ಲೋಕದರ್ಶನ ವರದಿ
ಗಜೇಂದ್ರಗಡ 26: ತಾಲ್ಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ದ್ವಿಭಾಷಾ ಮಾಧ್ಯಮ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ ಮ್ಯಾಗೇರಿ ಇವರು 2026-27ನೇ ಸಾಲಿನ ಜವಾಹಾರ ನವೋದಯ ವಿದ್ಯಾಲಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಎ. ಆರ್. ಚವಡಿ ಪ್ರಕಟಣೆಯಲ್ಲಿ ತಿಳಿಸಿದರು. ವಿದ್ಯಾರ್ಥಿಯನ್ನು ಶಾಲೆಯ ಶಿಕ್ಷಕರು, ಎಸ್ಡಿಎಂಸಿ ಸಮಿತಿಯವರು ಹಾಗೂ ಗ್ರಾಮಸ್ಥರು ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 