ನಮ್ಮದು ಮಾಮೂಲು ಸ್ನೇಹ ಅಲ್ಲ, ಹದಿನೈದನೇ ವರ್ಷದಿಂದ ಸ್ನೇಹ: ಜನಾರ್ದನ ರೆಡ್ಡಿ
Ours is not an ordinary friendship, it has been a friendship since the fifteenth year: Janardhan Red
ಬಳ್ಳಾರಿ 18: ರಾಮುಲು ನನ್ನ ಮಧ್ಯೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ. ನನ್ನ ಮತ್ತು ರಾಮುಲು ಸ್ನೇಹದ ಬಗ್ಗೆ ಮಾತನಾಡುವುದು ಬೇಡ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಯಾವುದರ ಬಗ್ಗೆಯೂ ಮಾತನಾಡಲ್ಲ. ನಮ್ಮಿಬ್ಬರ ಮಧ್ಯೆ ಯಾರು ಬೇಕಿಲ್ಲ. ರಾಮುಲು ನಾನು ಇಬ್ಬರು ಒಟ್ಟಿಗೆ ಸಿನಿಮಾ ನೋಡುತ್ತೇವೆ ಎಂದರು.
ಯಾವುದೇ ವಿಚಾರದಲ್ಲಿ ಪ್ರೀತಿ – ಅಭಿಮಾನ ಎನ್ನುವುದು ಒಂದು ಘಟನೆಯಿಂದ ಬದಲಾವಣೆಯಾಗದು. ನಮ್ಮದು ಮಾಮೂಲು ಸ್ನೇಹ ಅಲ್ಲ, ಹದಿನೈದನೇ ವರ್ಷದಿಂದ ಸ್ನೇಹ. ನಲವತ್ತು ವರ್ಷದಿಂದ ಜೊತೆಗಿದ್ದೇವೆ ಎಂದು ಜನಾರ್ದನ ರೆಡ್ಡಿ ಹೇಳಿದರು.
ಸಿನಿಮಾ ಅದ್ಭುತವಾಗಿದೆ. ಚಿಕ್ಕವನಿದ್ದಾಗಿನಿಂದಲೂ ಸಿನಿಮಾ ಬಗ್ಗೆ ಅಸಕ್ತಿ ಇತ್ತು. ಮನೆಯಲ್ಲಿ ಎಷ್ಟೇ ರಾಜಕೀಯ ಇದ್ದರೂ ಮಗ ಸಿನಿಮಾ ಬಿಟ್ಟರೆ ಯಾವುದರ ಬಗ್ಗೆಯೂ ಗಮನ ನೀಡಲಿಲ್ಲ. ಅವನು ಪುನೀತ್ ರಾಜಕುಮಾರ ಮತ್ತು ಎನ್ ಟಿಅರ್ ನೋಡಿಕೊಂಡು ಬೆಳೆದಿದ್ದಾನೆ. ಸಿನಿಮಾ ಯಶಸ್ಸಿಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಜನಾರ್ದನ ರೆಡ್ಡಿ ಅವರು ಸಹೋದರ ಸೋಮಶೇಖರ್ ರೆಡ್ಡಿ, ಪತ್ನಿ ಅರುಣಾ, ಮಗ ಕಿರೀಟಿ ಜೊತೆಗೆ ಸಿನಿಮಾ ನೋಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 