60 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರೆ್ಡ
Over 60 BJP workers join Congress
ನೇಸರಗಿ 14 : ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರ ಕ್ಷೇತ್ರದಲ್ಲಿ ಮಾಡಿದ ಅನೇಕ ಅಭಿವೃದ್ಧಿ ಕಾರ್ಯ ಹಾಗೂ ಸಂಘಟನೆಯನ್ನು ಮೆಚ್ಚಿ ಚಿಕ್ಕಬಾಗೇವಾಡಿ ಗ್ರಾಮದ ಸುಮಾರು 60 ಬಿಜೆಪಿ ಕಾರ್ಯಕರ್ತರು ಯುವ ಮುಖಂಡ ಶಂಕರ ಅರ್ಜುನ ಪಾಟೀಲ ಇವರ ನೇತೃತ್ವದಲ್ಲಿ ಶಾಸಕರಾದ ಬಾಬಾಸಾಹೇಬ ಪಾಟೀಲ ಹಾಗೂ ಕೆ ಪಿ ಸಿ ಸಿ ಸದಸ್ಯರಾದ ರೋಹಿಣಿ ಪಾಟೀಲ ಅವರ ಸಮ್ಮುಖದಲ್ಲಿ ಶಾಸಕರ ನೇಗಿನಹಾಳ ಗ್ರಾಮದ ಗೃಹ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರೆ್ಡಯಾದರು.
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು 