ಸಾವಿರಕ್ಕೂ ಹೆಚ್ಚು ಮಕ್ಕಳಿಂದ ಅಮ್ಮನಿಗಾಗಿ ಒಂದು ಗಿಡ ಕಾರ್ಯಕ್ರಮದಲ್ಲಿ ಭಾಗಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯ
Over a thousand children participated in the One Plant for Mom program, says Finance Minister Nirmal
ವಿಜಯನಗರ(ಹೊಸಪೇಟೆ) 05: ಸಸಿ ನೆಡುವುದು ಕೇವಲ ಒಂದು ದಿನದ ಆಚರಣೆಯಾಗಬಾರದು. ಅದು ನಮ್ಮ ದೈನಂದಿನ ಬದುಕಿನ ಭಾಗವಾಗಬೇಕು. ನಮ್ಮ ಸುತ್ತಮುತ್ತಲಿನ ವಾತಾವರಣ, ಪಶು-ಪಕ್ಷಿಗಳು ಮತ್ತು ಗಿಡಮರಗಳು ಸಮೃದ್ಧವಾಗಿದ್ದರೆ ಮಾತ್ರ ಮನುಕುಲದ ಪ್ರಗತಿ ಸಾಧ್ಯ. ಇಲ್ಲದಿದ್ದರೆ ಇಡೀ ಜೀವಸಂಕುಲವೇ ನಾಶವಾಗಿ ಇಡೀ ಭೂಮಿ ಮರುಭೂಮಿಯಾಗಲಿದೆ ಎಂದು ಕೇಂದ್ರ ಹಣಕಾಸು ಹಾಗೂ ಸಾಂಸ್ಥಿಕ ವ್ವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 