ಪಿ.ಎಲ್ ಡಿ ಬ್ಯಾಂಕಿನ ಚುನಾವಣೆ: 26 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ಬ್ಯಾಡಗಿ24: ಜನೇವರಿ 31 ರಂದು ನಡೆಯಲಿರುವ ಪಿ.ಎಲ್.ಡಿ ಬ್ಯಾಂಕಿನ ಆಡಳಿತ ಮಂಡಳಿಯ 14 ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಗುರುವಾರದವರೆಗೆ ಒಟ್ಟು 26 ಅಭ್ಯಥರ್ಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ಕಾಂಗ್ರೆಸ್ ಧೂಳಿಪಟ...
ಈಗಾಗಲೇ 6 ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯಥರ್ಿಗಳು ಗೆಲುವಿನ ನಗೆಯನ್ನು ಬೀರಿದ್ದಾರೆ. ಇನ್ನುಳಿದ ಎಂಟು ಕ್ಷೇತ್ರಗಳಲ್ಲಿ ಚುನಾವಣಾ ಲೆಕ್ಕಾಚಾರ ನೋಡಿದರೆ ಬಿಜೆಪಿಯ ಮುಂದೆ ವಿರೋಧ ಪಕ್ಷಗಳು ಧೂಳಿಪಟವಾಗುವುದು ನಿಶ್ಚಿತವಾಗಿದೆ.
ತಾಲೂಕಿನ ಮೋಟೆಬೆನ್ನೂರ ಸಾಮಾನ್ಯ ಕ್ಷೇತ್ರದಿಂದ ಸುರೇಶ ಯತ್ನಳ್ಳಿ, ಬುಡುಪನಹಳ್ಳಿ ಪರಿಶಿಷ್ಟ ಪಂಗಡದ ಕ್ಷೇತ್ರದಿಂದ ಪ್ರಶಾಂತ ಮುದಕಮ್ಮನವರ, ಚಿಕ್ಕಬಾಸೂರ ಸಾಮಾನ್ಯ ಕ್ಷೇತ್ರದಿಂದ ಅರುಣಕುಮಾರ ಕರಡೇರ, ಶಿಡೇನೂರ ' ಅ ' ವರ್ಗದ ಕ್ಷೇತ್ರದಿಂದ ಸಂಕೇತಗೌಡ ಪಾಟೀಲ, ಹಿರೇಅಣಜಿ ಸಾಮಾನ್ಯ ಕ್ಷೇತ್ರದಿಂದ ಶಿವಯೋಗಿ ಉಕ್ಕುಂದ ಹಾಗೂ ಬ್ಯಾಡಗಿ ತಾಲೂಕಾ ಬಿನ್ ಸಾಲಗಾರರ ಕ್ಷೇತ್ರದಿಂದ ಜಯಪ್ಪ ಎಲಿ ಅವರನ್ನು ಹೊರತು ಪಡಿಸಿದರೆ ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇರುವ ಕಾರಣ ಇವರ ಅವಿರೋಧ ಆಯ್ಕೆ ಖಚಿತವಾಗಿದ್ದು, ಬಿಜೆಪಿ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 