ಒಡಿಶಾ- ಬಂಗಾಳಕ್ಕೆ ಪ್ರಧಾನಿ ಮೋದಿ ಭೇಟಿ
ನವದೆಹಲಿ, ಮೇ 22,ಅಂಫಾನ್ ಚಂಡಮಾರುತದ ನಂತರದ ಪರಿಸ್ಥಿತಿ ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬಂಗಾಳ ಮತ್ತು ಒಡಿಶಾಗೆ ಇಂದು ಭೇಟಿ ನೀಡುತ್ತಿದ್ದಾರೆ.
ಪರಿಹಾರ ಮತ್ತು ಪುನರ್ವಸತಿ ಕ್ರಮ ಕುರಿತು ಪ್ರಧಾನಿ ಉಭಯ ರಾಜ್ಯಗಳ ಸಿಎಂಗಳೊಂದಿಗೆ ಚರ್ಚಿಸಲಿದ್ದಾರೆ.ಪ್ರಧಾನಿ ಮೋದಿ ಅವರು ಬೆಳಿಗ್ಗೆ 10.45 ಗಂಟೆ ಸುಮಾರಿಗೆ ಕೋಲ್ಕತಾ ತಲುಪಲಿದ್ದು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ವೈಮಾನಿಕ ಸಮೀಕ್ಷೆಗೆ ನಡೆಸಲಿದ್ದಾರೆ. ನಂತರ ಮೋದಿ ಅವರು ಮಧ್ಯಾಹ್ನ ಭುವನೇಶ್ವರಕ್ಕೆ ಆಗಮಿಸುವ ಮೊದಲು ಬಶೀರ್ಹತ್ನಲ್ಲಿ ಆಡಳಿತ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 