ಒಡಿಶಾ- ಬಂಗಾಳಕ್ಕೆ ಪ್ರಧಾನಿ ಮೋದಿ ಭೇಟಿ
ನವದೆಹಲಿ, ಮೇ 22,ಅಂಫಾನ್ ಚಂಡಮಾರುತದ ನಂತರದ ಪರಿಸ್ಥಿತಿ ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬಂಗಾಳ ಮತ್ತು ಒಡಿಶಾಗೆ ಇಂದು ಭೇಟಿ ನೀಡುತ್ತಿದ್ದಾರೆ.
ಪರಿಹಾರ ಮತ್ತು ಪುನರ್ವಸತಿ ಕ್ರಮ ಕುರಿತು ಪ್ರಧಾನಿ ಉಭಯ ರಾಜ್ಯಗಳ ಸಿಎಂಗಳೊಂದಿಗೆ ಚರ್ಚಿಸಲಿದ್ದಾರೆ.ಪ್ರಧಾನಿ ಮೋದಿ ಅವರು ಬೆಳಿಗ್ಗೆ 10.45 ಗಂಟೆ ಸುಮಾರಿಗೆ ಕೋಲ್ಕತಾ ತಲುಪಲಿದ್ದು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ವೈಮಾನಿಕ ಸಮೀಕ್ಷೆಗೆ ನಡೆಸಲಿದ್ದಾರೆ. ನಂತರ ಮೋದಿ ಅವರು ಮಧ್ಯಾಹ್ನ ಭುವನೇಶ್ವರಕ್ಕೆ ಆಗಮಿಸುವ ಮೊದಲು ಬಶೀರ್ಹತ್ನಲ್ಲಿ ಆಡಳಿತ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 