ಜಾರ್ಖಂಡ್ ನಲ್ಲಿ ಜೆಎಂಎಂಗೆ ಗೆಲುವು: ಹೇಮಂತ್ ಸೊರೆನ್ ಗೆ ಪ್ರಧಾನಿ ಮೋದಿ ಅಭಿನಂದನೆ
modi
ನವದೆಹಲಿ, ಡಿ 23 -ಜಾರ್ಖಂಡ್ ನಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಜಯಸಾಧಿಸಿ ಸರ್ಕಾರ ರಚಿಸುವತ್ತ ಮುನ್ನಡೆ ಸಾಧಿಸಿರುವ ಜಾರ್ಖಂಡ್ ಮುಕ್ತಿ ಮೋರ್ಚಾ ಅಧ್ಯಕ್ಷ ಹೇಮಂತ್ ಸೊರೆನ್ ಅವರನ್ನು .ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿನಂದಿಸಿದ್ದಾರೆ.
‘ಜಾರ್ಖಂಡ್ ನಲ್ಲಿ ವಿಜಯ ಸಾಧಿಸಿದ್ದಕ್ಕಾಗಿ ಜೆಎಂಎಂ ನೇತೃತ್ವದ ಮೈತ್ರಿಕೂಟ ಮತ್ತು ಹೇಮಂತ್ ಸೊರೆನ್ ಅವರಿಗೆ ಅಭಿನಂದನೆಗಳು. ಅನೇಕ ವರ್ಷಗಳ ಕಾಲ. ರಾಜ್ಯಕ್ಕೆ ಸೇವೆ ಸಲ್ಲಿಸಲು ಬಿಜೆಪಿಗೆ ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಧನ್ಯವಾದಗಳು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರ ಪರಿಶ್ರಮ ಪ್ರಶಂಸನೀಯ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲೂ ಬಿಜೆಪಿ ರಾಜ್ಯದ ಅಭಿವೃದ್ಧಿಗೆ ಸೇವೆ ಸಲ್ಲಿಸಲಿದೆ. ಮತ್ತು ಜನ ಕೇಂದ್ರಿತ ಸಮಸ್ಯೆಗಳನ್ನು ಪ್ರಸ್ತಾಪಿಸಲಿದೆ’ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 